ಬ್ರೇಕಿಂಗ್ ನ್ಯೂಸ್
14-09-21 12:09 pm Headline Karnataka News Network ಕ್ರೈಂ
ಉತ್ತರ ಪ್ರದೇಶ, ಸೆ.14: ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅತ್ಯಾಚಾರವೆಸಗಿರುವ ಪೊಲೀಸ್ ಕಾನ್ಸ್ಟೇಬಲ್ ಖುದ್ದಾಗಿ ಯುವತಿಯ ಚಿಕ್ಕಪ್ಪನಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದು ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭನಿರೋಧಕ ಮಾತ್ರ ಸಹ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದು, ಕಳೆದ ಭಾನುವಾರ ಹೊಟೇಲ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಗಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾಳೆಂದು ತಿಳಿದು ಬಂದಿದೆ. ತಕ್ಷಣವೇ ಘಟನಾ ಅಲ್ಲಿಗೆ ತೆರಳಿರುವ ಪೊಲೀಸರು ಯುವತಿಯ ರಕ್ಷಣೆ ಮಾಡಿದ್ದಾರೆ.
ಕೋರ್ಟ್ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಂಧನ ಮಾಡಲಾಗುವುದು ಎಂದು ಪ್ರಮೋದ್ ಕುಮಾರ್ ಭರವಸೆ ನೀಡಿದ್ದಾರೆ.
The accused, a traffic head constable in Uttar Pradesh, allegedly raped the woman on several occasions and filmed the incident to blackmail her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm