ಬ್ರೇಕಿಂಗ್ ನ್ಯೂಸ್
14-09-21 12:09 pm Headline Karnataka News Network ಕ್ರೈಂ
ಉತ್ತರ ಪ್ರದೇಶ, ಸೆ.14: ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅತ್ಯಾಚಾರವೆಸಗಿರುವ ಪೊಲೀಸ್ ಕಾನ್ಸ್ಟೇಬಲ್ ಖುದ್ದಾಗಿ ಯುವತಿಯ ಚಿಕ್ಕಪ್ಪನಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದು ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭನಿರೋಧಕ ಮಾತ್ರ ಸಹ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದು, ಕಳೆದ ಭಾನುವಾರ ಹೊಟೇಲ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಗಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾಳೆಂದು ತಿಳಿದು ಬಂದಿದೆ. ತಕ್ಷಣವೇ ಘಟನಾ ಅಲ್ಲಿಗೆ ತೆರಳಿರುವ ಪೊಲೀಸರು ಯುವತಿಯ ರಕ್ಷಣೆ ಮಾಡಿದ್ದಾರೆ.
ಕೋರ್ಟ್ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಂಧನ ಮಾಡಲಾಗುವುದು ಎಂದು ಪ್ರಮೋದ್ ಕುಮಾರ್ ಭರವಸೆ ನೀಡಿದ್ದಾರೆ.
The accused, a traffic head constable in Uttar Pradesh, allegedly raped the woman on several occasions and filmed the incident to blackmail her.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am