ಬ್ರೇಕಿಂಗ್ ನ್ಯೂಸ್
14-09-21 12:49 pm Mangaluru Correspondent ಕ್ರೈಂ
ಮಂಗಳೂರು, ಸೆ.14 : ಕೌಟುಂಬಿಕ ಕಲಹದಲ್ಲಿ ಪತಿಯೇ ಪತ್ನಿ ಮತ್ತು ತನ್ನ ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಪ್ರಕರಣದ ಆರೋಪಿ. ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾದವರು.
ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸಿಸುತ್ತಿದ್ದಾರೆ. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಈ ಜಾಗ ನನ್ನದ್ದು, ನೀವಿಬ್ಬರೂ ಇಲ್ಲಿಂದ ಹೋಗಿ ಎಂದು ಹೇಳಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭ ಬೇಬಿ ಕುಂದರ್ ಅವರ ಎಡಕೈ ಮಣಿಗಂಟಿಗೆ ಗಾಯವಾಗಿದೆ. ಇದನ್ನು ನೋಡಿ ಮಗ ಅಶ್ವಿನ್ ತಡೆಯಲು ಬಂದಾಗ ಅಶ್ವಿನ್ನ ಬಲ ಕೈಗೂ ಗಾಯವಾಗಿದೆ. ಬೊಬ್ಬೆ ಕೇಳಿದ ನೆರೆಕರೆಯವರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.ಈ ಘಟನೆಯ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Family dispute Husband stabs wife and son. Both are admitted to hospital for treatment. A case has been registered at the Kankanady town police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am