ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.

ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm