ಬ್ರೇಕಿಂಗ್ ನ್ಯೂಸ್
15-09-21 05:33 pm Headline Karnataka News Network ಕ್ರೈಂ
ಕೋಲಾರ, ಸೆ.15 : ಆರು ಕೋಟಿ ಮೌಲ್ಯದ ಎಂಐ ಕಂಪನಿಯ ಮೊಬೈಲ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಓರ್ವ ಆರೋಪಿಯನ್ನ ಕೋಲಾರ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವರಾಯ ಸಮುದ್ರ ಬಳಿ ಆಗಸ್ಟ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಮೊಬೈಲ್ ತುಂಬಿದ್ದ ಕಂಟೇನರ್ ದರೋಡೆ ಮಾಡಲಾಗಿತ್ತು.
ತಮಿಳುನಾಡಿನ ಕಾಂಚೀಪುರಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಯನ್ನ ರಾಷ್ಟ್ರೀಯ ಹೆದ್ದಾರಿ-75ರ ದೇವರಾಯ ಸಮುದ್ರದ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಚಾಲಕನನ್ನ ಕಟ್ಟಿಹಾಕಿ, ಥಳಿಸಿ ಬಾಯಿಗೆ ಬಟ್ಟೆ ಇಟ್ಟು, ಲಾರಿ ಸಮೇತ ಪರಾರಿಯಾಗಿದ್ದರು.
ನಂತರ ಅದೇ ಹೆದ್ದಾರಿಯ ನೆರ್ನಹಳ್ಳಿ ಗೇಟ್ ಬಳಿ ಕಂಟೇನರ್ ನಿಲ್ಲಿಸಿ, ಬೇರೊಂದು ಲಾರಿಯಲ್ಲಿ ಮೊಬೈಲ್ ತುಂಬಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಕುಮಾರ್ ನೇತೃತ್ವದಲ್ಲಿ ನಾಲ್ಕು ಪೊಲೀಸ್ ತಂಡಗಳನ್ನ ರಚನೆ ಮಾಡಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಓರ್ವ ಆರೋಪಿಯನ್ನ ಬಂಧಿಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳ ಪತ್ತೆಗೂ ಬಲೆ ಬೀಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am