ಬ್ರೇಕಿಂಗ್ ನ್ಯೂಸ್
16-09-21 11:55 am Mangaluru Correspondent ಕ್ರೈಂ
ಕೊಣಾಜೆ, ಸೆ.16: ಕರ್ನಾಟಕ - ಕೇರಳ ಗಡಿಪ್ರದೇಶ ಮರೀಕಳ ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯಡಿ ಕೊಣಾಜೆ ಪೊಲೀಸರು ರಕ್ಷಿಸಿದ್ದಾರೆ.
ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿಕಲ್ಲು ಕ್ರಾಸ್ ನಲ್ಲಿ ಪೊಲೀಸರು ಸಮರ್ಪಕ ದಾಖಲೆ ಇಲ್ಲದೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದು ಹಸುಗಳನ್ನ ವಶಕ್ಕೆ ತೆಗೆದಿದ್ದಾರೆ. ಬಜರಂಗದಳದ ಸ್ಪಷ್ಟ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಹಸುಗಳನ್ನ ಹಾಲು ಉತ್ಪಾದಕ ಸಂಘದಿಂದ ಪೂಪಾಡಿ ಕಲ್ಲಿನ ಸ್ಥಳೀಯ ಕೃಷಿಕರೋರ್ವರು ಖರೀದಿಸಿದ್ದು ಅದನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಪೊಲೀಸರಲ್ಲಿ ಸಬೂಬು ನೀಡಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿ ಪ್ರದೇಶದ ಮರೀಕಳ ಎಂಬಲ್ಲಿ ಕಸಾಯಿಖಾನೆಗೆ ನಿತ್ಯವೂ ಹೀಗೆ ಸುಳ್ಳು ದಾಖಲೆ ಸೃಷ್ಟಿಸಿ ಗೋವುಗಳನ್ನು ಸಾಗಾಟ ನಡೆಸುತ್ತಿರುವುದಾಗಿ ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖರಾದ ಪವಿತ್ರ ಕರೆಬೈಲ್ ಆರೋಪಿಸಿದ್ದಾರೆ. ಪೊಲೀಸರು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Madipu Two Pickup Vans held for illegal cattle trafficking by VHP activists, two taken to custody by Konaje Police in Mangalore. VHP allege that everyday cattle trafficking is being taken place by showing fake documents and taking the cattle’s to slaughter house.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am