ಬ್ರೇಕಿಂಗ್ ನ್ಯೂಸ್
16-09-21 11:55 am Mangaluru Correspondent ಕ್ರೈಂ
ಕೊಣಾಜೆ, ಸೆ.16: ಕರ್ನಾಟಕ - ಕೇರಳ ಗಡಿಪ್ರದೇಶ ಮರೀಕಳ ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯಡಿ ಕೊಣಾಜೆ ಪೊಲೀಸರು ರಕ್ಷಿಸಿದ್ದಾರೆ.
ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿಕಲ್ಲು ಕ್ರಾಸ್ ನಲ್ಲಿ ಪೊಲೀಸರು ಸಮರ್ಪಕ ದಾಖಲೆ ಇಲ್ಲದೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದು ಹಸುಗಳನ್ನ ವಶಕ್ಕೆ ತೆಗೆದಿದ್ದಾರೆ. ಬಜರಂಗದಳದ ಸ್ಪಷ್ಟ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಸುಗಳನ್ನ ಹಾಲು ಉತ್ಪಾದಕ ಸಂಘದಿಂದ ಪೂಪಾಡಿ ಕಲ್ಲಿನ ಸ್ಥಳೀಯ ಕೃಷಿಕರೋರ್ವರು ಖರೀದಿಸಿದ್ದು ಅದನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಪೊಲೀಸರಲ್ಲಿ ಸಬೂಬು ನೀಡಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿ ಪ್ರದೇಶದ ಮರೀಕಳ ಎಂಬಲ್ಲಿ ಕಸಾಯಿಖಾನೆಗೆ ನಿತ್ಯವೂ ಹೀಗೆ ಸುಳ್ಳು ದಾಖಲೆ ಸೃಷ್ಟಿಸಿ ಗೋವುಗಳನ್ನು ಸಾಗಾಟ ನಡೆಸುತ್ತಿರುವುದಾಗಿ ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖರಾದ ಪವಿತ್ರ ಕರೆಬೈಲ್ ಆರೋಪಿಸಿದ್ದಾರೆ. ಪೊಲೀಸರು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Madipu Two Pickup Vans held for illegal cattle trafficking by VHP activists, two taken to custody by Konaje Police in Mangalore. VHP allege that everyday cattle trafficking is being taken place by showing fake documents and taking the cattle’s to slaughter house.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am