ಬ್ರೇಕಿಂಗ್ ನ್ಯೂಸ್
16-09-21 11:55 am Mangaluru Correspondent ಕ್ರೈಂ
ಕೊಣಾಜೆ, ಸೆ.16: ಕರ್ನಾಟಕ - ಕೇರಳ ಗಡಿಪ್ರದೇಶ ಮರೀಕಳ ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯಡಿ ಕೊಣಾಜೆ ಪೊಲೀಸರು ರಕ್ಷಿಸಿದ್ದಾರೆ.
ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿಕಲ್ಲು ಕ್ರಾಸ್ ನಲ್ಲಿ ಪೊಲೀಸರು ಸಮರ್ಪಕ ದಾಖಲೆ ಇಲ್ಲದೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದು ಹಸುಗಳನ್ನ ವಶಕ್ಕೆ ತೆಗೆದಿದ್ದಾರೆ. ಬಜರಂಗದಳದ ಸ್ಪಷ್ಟ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಹಸುಗಳನ್ನ ಹಾಲು ಉತ್ಪಾದಕ ಸಂಘದಿಂದ ಪೂಪಾಡಿ ಕಲ್ಲಿನ ಸ್ಥಳೀಯ ಕೃಷಿಕರೋರ್ವರು ಖರೀದಿಸಿದ್ದು ಅದನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಪೊಲೀಸರಲ್ಲಿ ಸಬೂಬು ನೀಡಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿ ಪ್ರದೇಶದ ಮರೀಕಳ ಎಂಬಲ್ಲಿ ಕಸಾಯಿಖಾನೆಗೆ ನಿತ್ಯವೂ ಹೀಗೆ ಸುಳ್ಳು ದಾಖಲೆ ಸೃಷ್ಟಿಸಿ ಗೋವುಗಳನ್ನು ಸಾಗಾಟ ನಡೆಸುತ್ತಿರುವುದಾಗಿ ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖರಾದ ಪವಿತ್ರ ಕರೆಬೈಲ್ ಆರೋಪಿಸಿದ್ದಾರೆ. ಪೊಲೀಸರು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Madipu Two Pickup Vans held for illegal cattle trafficking by VHP activists, two taken to custody by Konaje Police in Mangalore. VHP allege that everyday cattle trafficking is being taken place by showing fake documents and taking the cattle’s to slaughter house.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm