ಬ್ರೇಕಿಂಗ್ ನ್ಯೂಸ್
16-09-21 11:55 am Mangaluru Correspondent ಕ್ರೈಂ
ಕೊಣಾಜೆ, ಸೆ.16: ಕರ್ನಾಟಕ - ಕೇರಳ ಗಡಿಪ್ರದೇಶ ಮರೀಕಳ ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯಡಿ ಕೊಣಾಜೆ ಪೊಲೀಸರು ರಕ್ಷಿಸಿದ್ದಾರೆ.
ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿಕಲ್ಲು ಕ್ರಾಸ್ ನಲ್ಲಿ ಪೊಲೀಸರು ಸಮರ್ಪಕ ದಾಖಲೆ ಇಲ್ಲದೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದು ಹಸುಗಳನ್ನ ವಶಕ್ಕೆ ತೆಗೆದಿದ್ದಾರೆ. ಬಜರಂಗದಳದ ಸ್ಪಷ್ಟ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಹಸುಗಳನ್ನ ಹಾಲು ಉತ್ಪಾದಕ ಸಂಘದಿಂದ ಪೂಪಾಡಿ ಕಲ್ಲಿನ ಸ್ಥಳೀಯ ಕೃಷಿಕರೋರ್ವರು ಖರೀದಿಸಿದ್ದು ಅದನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಪೊಲೀಸರಲ್ಲಿ ಸಬೂಬು ನೀಡಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿ ಪ್ರದೇಶದ ಮರೀಕಳ ಎಂಬಲ್ಲಿ ಕಸಾಯಿಖಾನೆಗೆ ನಿತ್ಯವೂ ಹೀಗೆ ಸುಳ್ಳು ದಾಖಲೆ ಸೃಷ್ಟಿಸಿ ಗೋವುಗಳನ್ನು ಸಾಗಾಟ ನಡೆಸುತ್ತಿರುವುದಾಗಿ ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖರಾದ ಪವಿತ್ರ ಕರೆಬೈಲ್ ಆರೋಪಿಸಿದ್ದಾರೆ. ಪೊಲೀಸರು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Madipu Two Pickup Vans held for illegal cattle trafficking by VHP activists, two taken to custody by Konaje Police in Mangalore. VHP allege that everyday cattle trafficking is being taken place by showing fake documents and taking the cattle’s to slaughter house.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm