ಬ್ರೇಕಿಂಗ್ ನ್ಯೂಸ್
16-09-21 11:55 am Mangaluru Correspondent ಕ್ರೈಂ
ಕೊಣಾಜೆ, ಸೆ.16: ಕರ್ನಾಟಕ - ಕೇರಳ ಗಡಿಪ್ರದೇಶ ಮರೀಕಳ ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಹಸುಗಳನ್ನು ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯಡಿ ಕೊಣಾಜೆ ಪೊಲೀಸರು ರಕ್ಷಿಸಿದ್ದಾರೆ.
ಮುಡಿಪು ಜವಾಹರಲಾಲ್ ನವೋದಯ ವಿದ್ಯಾಲಯದ ಬಳಿಯ ಪೂಪಾಡಿಕಲ್ಲು ಕ್ರಾಸ್ ನಲ್ಲಿ ಪೊಲೀಸರು ಸಮರ್ಪಕ ದಾಖಲೆ ಇಲ್ಲದೆ ಎರಡು ಹಸುಗಳನ್ನ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನ ತಡೆದು ಹಸುಗಳನ್ನ ವಶಕ್ಕೆ ತೆಗೆದಿದ್ದಾರೆ. ಬಜರಂಗದಳದ ಸ್ಪಷ್ಟ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಇಂದು ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ಪಿಕ್ ಅಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಹಸುಗಳನ್ನ ಹಾಲು ಉತ್ಪಾದಕ ಸಂಘದಿಂದ ಪೂಪಾಡಿ ಕಲ್ಲಿನ ಸ್ಥಳೀಯ ಕೃಷಿಕರೋರ್ವರು ಖರೀದಿಸಿದ್ದು ಅದನ್ನು ಸಾಗಾಟ ಮಾಡುತ್ತಿರುವುದಾಗಿ ಆರೋಪಿಗಳು ಪೊಲೀಸರಲ್ಲಿ ಸಬೂಬು ನೀಡಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಕರ್ನಾಟಕ- ಕೇರಳ ಗಡಿ ಪ್ರದೇಶದ ಮರೀಕಳ ಎಂಬಲ್ಲಿ ಕಸಾಯಿಖಾನೆಗೆ ನಿತ್ಯವೂ ಹೀಗೆ ಸುಳ್ಳು ದಾಖಲೆ ಸೃಷ್ಟಿಸಿ ಗೋವುಗಳನ್ನು ಸಾಗಾಟ ನಡೆಸುತ್ತಿರುವುದಾಗಿ ಬಜರಂಗದಳ ಜಿಲ್ಲಾ ಗೋರಕ್ಷ ಪ್ರಮುಖರಾದ ಪವಿತ್ರ ಕರೆಬೈಲ್ ಆರೋಪಿಸಿದ್ದಾರೆ. ಪೊಲೀಸರು ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Madipu Two Pickup Vans held for illegal cattle trafficking by VHP activists, two taken to custody by Konaje Police in Mangalore. VHP allege that everyday cattle trafficking is being taken place by showing fake documents and taking the cattle’s to slaughter house.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm