ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm