ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm