ಬ್ರೇಕಿಂಗ್ ನ್ಯೂಸ್
09-09-20 01:29 pm Mangalore Reporter ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 9: ಬಾಡಿಗೆ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 19.97 ಲಕ್ಷ ಮೌಲ್ಯದ 40 ಕೇಜಿ ಗಾಂಜಾವನ್ನು ಪತ್ತೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಯಂ. ಎಂಬವರಿಗೆ ಸೇರಿದ ಬಾಡಿಗೆ ಮನೆಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ ಗಾಂಜಾ ಗಿಡದ ಮೊಗ್ಗು , ಎಲೆ , ಕಡ್ಡಿಗಳನ್ನು ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಅರೆ ಒಣಗಿದ್ದ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಶೇಖರಣೆ ಮಾಡಿದ್ದರು. ಈ ವೇಳೆ, ಬಂಟ್ವಾಳ ಮೂಡ ಗ್ರಾಮದ ನಿವಾಸಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ NDPS Act 1985 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm