ಬ್ರೇಕಿಂಗ್ ನ್ಯೂಸ್
09-09-20 01:29 pm Mangalore Reporter ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 9: ಬಾಡಿಗೆ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 19.97 ಲಕ್ಷ ಮೌಲ್ಯದ 40 ಕೇಜಿ ಗಾಂಜಾವನ್ನು ಪತ್ತೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಯಂ. ಎಂಬವರಿಗೆ ಸೇರಿದ ಬಾಡಿಗೆ ಮನೆಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ ಗಾಂಜಾ ಗಿಡದ ಮೊಗ್ಗು , ಎಲೆ , ಕಡ್ಡಿಗಳನ್ನು ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಅರೆ ಒಣಗಿದ್ದ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಶೇಖರಣೆ ಮಾಡಿದ್ದರು. ಈ ವೇಳೆ, ಬಂಟ್ವಾಳ ಮೂಡ ಗ್ರಾಮದ ನಿವಾಸಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಪರಾರಿಯಾಗಿದ್ದಾನೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ NDPS Act 1985 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm