ಬ್ರೇಕಿಂಗ್ ನ್ಯೂಸ್
17-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.17: ಪಾಕಿಸ್ಥಾನದ ಐಎಸ್ಐ ಬೆಂಬಲದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದ ಆರು ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆದಿತ್ತು ಅನ್ನೋ ಮಾಹಿತಿ ಹೊರಬಿದ್ದಿದೆ.
ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಲರ್ಟ್ ಇರುವಂತೆ ರಾಜ್ಯಕ್ಕೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದಾರೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಭಯೋತ್ಪಾದನೆ ವಿಚಾರದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಬರುವವರ ಬಗ್ಗೆ ನಿಗಾ ಇರಿಸಿದ್ದೇವೆ. ಪೊಲೀಸರ ಗಸ್ತು ಹೆಚ್ಚಿಸುವುದು ಮತ್ತು ತಪಾಸಣೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಉಗ್ರರ ಕೃತ್ಯಗಳನ್ನು ಸಮರ್ಥವಾಗಿ ಎದುರಿಸಲು ಗರುಡ ಪಡೆ ಕಮಾಂಡರ್ ಗಳು ರಾಜಧಾನಿಯಲ್ಲಿದ್ದಾರೆ. ಉಗ್ರರನ್ನು ಎದುರಿಸಲು ನಮ್ಮ ಕಮಾಂಡರ್ ಸಮರ್ಥರಿದ್ದಾರೆ ಎಂದು ಕಮಲ್ ಪಂತ್ ಪ್ರತಿಕ್ರಿಯಿಸಿದ್ದಾರೆ.
high alert declaration in mysore and bangalore police commissioner kamal pant
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm