ಬ್ರೇಕಿಂಗ್ ನ್ಯೂಸ್
17-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.17: ಪಾಕಿಸ್ಥಾನದ ಐಎಸ್ಐ ಬೆಂಬಲದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದ ಆರು ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆದಿತ್ತು ಅನ್ನೋ ಮಾಹಿತಿ ಹೊರಬಿದ್ದಿದೆ.
ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಲರ್ಟ್ ಇರುವಂತೆ ರಾಜ್ಯಕ್ಕೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದಾರೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಭಯೋತ್ಪಾದನೆ ವಿಚಾರದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಬರುವವರ ಬಗ್ಗೆ ನಿಗಾ ಇರಿಸಿದ್ದೇವೆ. ಪೊಲೀಸರ ಗಸ್ತು ಹೆಚ್ಚಿಸುವುದು ಮತ್ತು ತಪಾಸಣೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಉಗ್ರರ ಕೃತ್ಯಗಳನ್ನು ಸಮರ್ಥವಾಗಿ ಎದುರಿಸಲು ಗರುಡ ಪಡೆ ಕಮಾಂಡರ್ ಗಳು ರಾಜಧಾನಿಯಲ್ಲಿದ್ದಾರೆ. ಉಗ್ರರನ್ನು ಎದುರಿಸಲು ನಮ್ಮ ಕಮಾಂಡರ್ ಸಮರ್ಥರಿದ್ದಾರೆ ಎಂದು ಕಮಲ್ ಪಂತ್ ಪ್ರತಿಕ್ರಿಯಿಸಿದ್ದಾರೆ.
high alert declaration in mysore and bangalore police commissioner kamal pant
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm