ಬ್ರೇಕಿಂಗ್ ನ್ಯೂಸ್
18-09-21 11:34 am Headline Karnataka News Network ಕ್ರೈಂ
ಮೈಸೂರು, ಸೆ: 18: ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ವಿನೇಶ್ ಫಾರಂ ಹೌಸ್ನ ಕುದುರೆ ಲಾಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರಿ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಸಂತ್ರಸ್ತೆಯ ತಾಯಿ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.


ಮಗಳ ಮೇಲೆ ನಜೀಮನಿಂದ ಅತ್ಯಾಚಾರ ಆಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಫಾರಂನ ಮ್ಯಾನೇಜರ್ ನಾಗರಾಜುಗೆ ಕರೆ ಮಾಡಿದಾಗ ಕೂಡಲೇ ಬಂದ ಅವರು ಪೊಲೀಸರಿಗೆ ದೂರು ನೀಡಿರೆಂದು ಸಲಹೆ ನೀಡಿ ಅವರೇ ದೂರು ಸಹ ಕೊಡಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A lady has filed a complaint with the city police, alleging that her minor daughter was raped in Vinesh Farmhouse owned by actor Darshan. The police have registered a first information report. It is said that a person who works in the stable for horses in the farmhouse had raped a minor girl belonging to a family of Shivamogga origin which worked in the said farmhouse.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am