ಬ್ರೇಕಿಂಗ್ ನ್ಯೂಸ್
18-09-21 11:34 am Headline Karnataka News Network ಕ್ರೈಂ
ಮೈಸೂರು, ಸೆ: 18: ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ವಿನೇಶ್ ಫಾರಂ ಹೌಸ್ನ ಕುದುರೆ ಲಾಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರಿ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಸಂತ್ರಸ್ತೆಯ ತಾಯಿ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.
ಮಗಳ ಮೇಲೆ ನಜೀಮನಿಂದ ಅತ್ಯಾಚಾರ ಆಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಫಾರಂನ ಮ್ಯಾನೇಜರ್ ನಾಗರಾಜುಗೆ ಕರೆ ಮಾಡಿದಾಗ ಕೂಡಲೇ ಬಂದ ಅವರು ಪೊಲೀಸರಿಗೆ ದೂರು ನೀಡಿರೆಂದು ಸಲಹೆ ನೀಡಿ ಅವರೇ ದೂರು ಸಹ ಕೊಡಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A lady has filed a complaint with the city police, alleging that her minor daughter was raped in Vinesh Farmhouse owned by actor Darshan. The police have registered a first information report. It is said that a person who works in the stable for horses in the farmhouse had raped a minor girl belonging to a family of Shivamogga origin which worked in the said farmhouse.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm