ಬ್ರೇಕಿಂಗ್ ನ್ಯೂಸ್
18-09-21 11:34 am Headline Karnataka News Network ಕ್ರೈಂ
ಮೈಸೂರು, ಸೆ: 18: ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ವಿನೇಶ್ ಫಾರಂ ಹೌಸ್ನ ಕುದುರೆ ಲಾಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರಿ ವ್ಯಕ್ತಿಯೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಸಂತ್ರಸ್ತೆಯ ತಾಯಿ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.


ಮಗಳ ಮೇಲೆ ನಜೀಮನಿಂದ ಅತ್ಯಾಚಾರ ಆಗಿರುವ ವಿಷಯ ಗೊತ್ತಾಗುತ್ತಿದ್ದಂತೆ ಫಾರಂನ ಮ್ಯಾನೇಜರ್ ನಾಗರಾಜುಗೆ ಕರೆ ಮಾಡಿದಾಗ ಕೂಡಲೇ ಬಂದ ಅವರು ಪೊಲೀಸರಿಗೆ ದೂರು ನೀಡಿರೆಂದು ಸಲಹೆ ನೀಡಿ ಅವರೇ ದೂರು ಸಹ ಕೊಡಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A lady has filed a complaint with the city police, alleging that her minor daughter was raped in Vinesh Farmhouse owned by actor Darshan. The police have registered a first information report. It is said that a person who works in the stable for horses in the farmhouse had raped a minor girl belonging to a family of Shivamogga origin which worked in the said farmhouse.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm