ಬ್ರೇಕಿಂಗ್ ನ್ಯೂಸ್
19-09-21 11:30 am Headline Karnataka News Network ಕ್ರೈಂ
ಬೆಂಗಳೂರು, ಸೆ. 19 : ನಗರ ಹೊರವಲಯದ ಆನೇಕಲ್ ಬಳಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಯುವತಿಯರು ಪಾರ್ಟಿಯಲ್ಲಿ ಅರೆ ನಗ್ನವಾಗಿ ನರ್ತಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು.
ಆನೇಕಲ್ ಸಮೀಪದ ಖಾಸಗಿ ರೆಸಾರ್ಟ್ ಒಂದರ ನಿರ್ಜನ ಪ್ರದೇಶದ ಓಪನ್ ಏರಿಯಾದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದು ಮಧ್ಯರಾತ್ರಿ ಡ್ರಗ್ಸ್ ಪೆಡ್ಲರ್ ಪತ್ತೆಯ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಯುವಕ- ಯುವತಿಯರು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ವೇಳೆ, ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ರೇವ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದರು. ಹಲವರು ಡ್ರಗ್ಸ್ ಸೇವಿಸಿರುವುದು ಖಚಿತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಾಂಜಾ ಸೇವಿಸಿ, ಅಬ್ಬರದ ಸಂಗೀತಕ್ಕೆ ಅರೆಬೆತ್ತಲೆಯಾಗಿ ನೃತ್ಯ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಆನೇಕಲ್ ಬಳಿಯ ತಮ್ಮನಾಯಕನಹಳ್ಳಿ ಎಂಬಲ್ಲಿ ರೆಸಾರ್ಟ್ ಒಂದರಲ್ಲಿ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು.
ಪಾರ್ಟಿಯಲ್ಲಿದ್ದ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಪಾರ್ಟಿಯಲ್ಲಿ ಭಾಗಿಯಾಗಿದ್ದವರಲ್ಲಿ ಅನೇಕರು ಬೆಂಗಳೂರು ನಗರದವರು. 6 ಕಾರು, 15 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Anekal Rave Party girls found half naked police raid spot. It is said the girls had consumed drugs and we're enjoying the party.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm