ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.
ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am