ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am