ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am