ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm