ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am