ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.
ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm