ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.
ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am