ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm