ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm