ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm