ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am