ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm