ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am