ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am