ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm