ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm