ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm