ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm