ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm