ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm