ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am