ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.
ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm