ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm