ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm