ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am