ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am