ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am