ಬ್ರೇಕಿಂಗ್ ನ್ಯೂಸ್
23-09-21 12:10 pm Udupi Correspondent ಕ್ರೈಂ
ಕುಂದಾಪುರ, ಸೆ.23 : ಮೊಬೈಲ್ ಅಂಗಡಿ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ. ಹಣ ಹಾಗೂ ಸೊತ್ತುಗಳನ್ನು ಲೂಟಿ ಮಾಡಿರುವ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಕಿರಿಮಂಜೇಶ್ವರದ ಅರೆಹೊಳೆ ಕ್ರಾಸ್ನ ಮುಸ್ತಫ(34) ಎಂಬವರು ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದು, ಕುಂದಾಪುರದಲ್ಲಿ ವಾಸವಾಗಿದ್ದರು. ಸೆ.17ರಂದು ರಾತ್ರಿ ಅಂಗಡಿ ಬಂದ್ ಮಾಡಿ ವ್ಯವಹಾರದ ಹಣ ಹಾಗೂ ಇತರ ದಾಖಲಾತಿಗಳ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನೇರಂಬಳ್ಳಿಯ ಮುಖ್ತಾರ್ ಸೇರಿದಂತೆ ಮೂವರು ಆರೋಪಿಗಳು, ಹಲ್ಲೆಗೈದು ರಿವಾಲ್ವರ್ ತೋರಿಸಿ ಬೆದರಿಸಿ, ಬೆಂಗಳೂರಿಗೆ ಅಪಹರಿಸಿಕೊಂಡು ಹೋಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.18ರಂದು ನಸುಕಿನ ವೇಳೆ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದೊಯ್ದಿದ್ದು, 25 ವರ್ಷ ಪ್ರಾಯದ ಓರ್ವ ಮಹಿಳೆ ಮನೆಯವರಿಗೆ ಫೋನ್ ಮಾಡಿ 50,000 ರೂ. ಹಣವನ್ನು ಹಾಕಬೇಕೆಂದು ಬೆದರಿಕೆ ಹಾಕಿದ್ದಾರೆ. ಆನಂತರ ಮುಸ್ತಫ ಅವರ ಮೊಬೈಲಿನಿಂದಲೇ ಖಾತೆಯಿಂದ ತಮ್ಮ ಖಾತೆಗೆ 50000 ರೂ. ಹಣ ಜಮಾ ಮಾಡಿಕೊಂಡಿದ್ದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಎಟಿಎಂನಿಂದ 3,14,175 ರೂ.ವನ್ನು ಡ್ರಾ ಮಾಡಿದ್ದಾರೆ ಎಂದು ದೂರಲಾಗಿದೆ.
ಬಳಿಕ ಚೆಕ್ ಪುಸ್ತಕಕ್ಕೆ ಸಹಿ ಮಾಡಿಸಿ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ನೀಡುವುದಾಗಿ ಹೇಳಿದ್ದಾರೆ. ಸೆ.18ರಂದು ರಾತ್ರಿ ಆರೋಪಿಗಳು ಮುಸ್ತಫ ಅವರನ್ನು ಬಿಟ್ಟಿದ್ದಾರೆ ಎನ್ನಲಾಗಿದೆ. ಸೆ.19ರಂದು ಮುಸ್ತಫಾ ಊರಿಗೆ ಬಂದಿದ್ದು ಆರೋಪಿಗಳ ವಿರುದ್ಧ ಒಟ್ಟು 4,64,175 ರೂ. ಹಣ ಹಾಗೂ 1,00,000 ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
A youth running a mobile phone shop here has alleged that a six-member gang kidnapped him and robbed money and valuables from him. Musthafa (34), a native of Arehole in Byndoor taluk, and presently residing in a flat in Kundapur, was kidnapped by the gang.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm