ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm