ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm